July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆಯು ಫೆ.24 ಮತ್ತು ಫೆ.27ರಂದು ಆಯಾ ಶಾಖಾ ವಿಭಾಗದ ಕಛೇರಿಯಲ್ಲಿ ಹಾಗೂ ದೂರವಾಣಿ ಮುಖಾಂತರ ನಡೆಯಲಿದೆ.

ಫೆ.24ರಂದು ಕೊಕ್ಕಡ, ಧರ್ಮಸ್ಥಳ, ಉಜಿರೆ, ಸೋಮಂತ್ತಡ್ಕ , ಫೆ.27ರಂದು ಬೆಳ್ತಂಗಡಿ, ಕಲ್ಲೇರಿ, ಮಡಂತ್ಯಾರು, ವೇಣೂರು, ಅಳದಂಗಡಿ ಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Related posts

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya
error: Content is protected !!