37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಲವಂತಿಗೆ :ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಬೆಳ್ತಂಗಡಿ ವಲಯ ಅರಣ್ಯಧಿಕಾರಿ ಶರ್ಮಿಷ್ಠಾ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಫೆ.21 ರಂದು ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್‌ ಜೈನ್, ಉಪಾಧ್ಯಕ್ಷೆ ರೋಹಿಣಿ ಸದಸ್ಯರಾದ ದಿನೇಶ್, ಪವಿತ್ರ ಮತ್ತು ಗ್ರಾಮಸ್ಥರು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆ ಅಧಿಕಾರಿ, ವೈದ್ಯಾಧಿಕಾರಿ, ಪಶು ಇಲಾಖೆ ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ಪ್ರಸ್ತಾಪಿಸಿ, ಪಂಚಾಯತ್‌ ಸಿಬ್ಬಂದಿ ಅಕ್ಷತಾ, ಅನುಪಾಲನ ವರದಿ ಪ್ರಸ್ತಾಪಿಸಿ, ಸಿಬ್ಬಂದಿ ಕಾಂತಿ ಜಮಾ ಖರ್ಚಿನ ಬಗ್ಗೆ ತಿಳಿಸಿದರು. ಸದಾಶಿವ ವಂದಿಸಿದರು.

Related posts

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!