32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ


ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ “ಶ್ರೀ ಮನ್ಮಹಾರಥೋತ್ಸವ” ದ ಪ್ರಯುಕ್ತ ಫೆ.19 ರಂದು ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್ ಮತ್ತು ಸಹೋದರ , ಸಹೋದರಿಯರು ಹಾಗೂ ಕುಟುಂಬಸ್ಥರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya
error: Content is protected !!