22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

ಅಳದಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 9 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಳದಂಗಡಿ ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿಗೆ ಆರ್ಥಿಕ ಸಹಕಾರ ನೀಡಲಾಯಿತು.

ಸಂಘಟನೆಯ ಸಲಹೆಗಾರರು,ಕಾರ್ಮಿಕ ಭವಿಷ್ಯನಿಧಿ ಸಲಹೆಗಾರರಾದ ಸುಬ್ರಹ್ಮಣ್ಯ ಆಚಾರ್ಯ ಪಾಲಬೆರವರು ಕ್ಷೇತ್ರದ ಜಾತ್ರೋತ್ಸವ ಸಮಿತಿಯ ಸಮಿತಿಯ ಅಧ್ಯಕ್ಷರಾದ ಸುರೇಶ್ ರವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಎ,ಕೋಶಾಧಿಕಾರಿ ಪ್ರಶಾಂತ್,ಅಭಯಹಸ್ತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ ರವರು ಉಪಸ್ಥಿತರಿದ್ದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya
error: Content is protected !!