23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆಯು ಫೆ.24 ಮತ್ತು ಫೆ.27ರಂದು ಆಯಾ ಶಾಖಾ ವಿಭಾಗದ ಕಛೇರಿಯಲ್ಲಿ ಹಾಗೂ ದೂರವಾಣಿ ಮುಖಾಂತರ ನಡೆಯಲಿದೆ.

ಫೆ.24ರಂದು ಕೊಕ್ಕಡ, ಧರ್ಮಸ್ಥಳ, ಉಜಿರೆ, ಸೋಮಂತ್ತಡ್ಕ , ಫೆ.27ರಂದು ಬೆಳ್ತಂಗಡಿ, ಕಲ್ಲೇರಿ, ಮಡಂತ್ಯಾರು, ವೇಣೂರು, ಅಳದಂಗಡಿ ಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Related posts

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!