July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ :ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಫೆ.20 ರಂದು ಮೃತಪಟ್ಟಿದ್ದಾರೆ.

ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25ವ.) ಎಂಬವರಾಗಿದ್ದಾರೆ. ಫೆ. 14ರಂದು ಬೆಂಗಳೂರಿನ ಬೆಳ್ಳೂರ್ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya
error: Content is protected !!