September 6, 2026
ಗ್ರಾಮಾಂತರ ಸುದ್ದಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಲವಂತಿಗೆ :ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಬೆಳ್ತಂಗಡಿ ವಲಯ ಅರಣ್ಯಧಿಕಾರಿ ಶರ್ಮಿಷ್ಠಾ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಫೆ.21 ರಂದು ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್‌ ಜೈನ್, ಉಪಾಧ್ಯಕ್ಷೆ ರೋಹಿಣಿ ಸದಸ್ಯರಾದ ದಿನೇಶ್, ಪವಿತ್ರ ಮತ್ತು ಗ್ರಾಮಸ್ಥರು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆ ಅಧಿಕಾರಿ, ವೈದ್ಯಾಧಿಕಾರಿ, ಪಶು ಇಲಾಖೆ ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ಪ್ರಸ್ತಾಪಿಸಿ, ಪಂಚಾಯತ್‌ ಸಿಬ್ಬಂದಿ ಅಕ್ಷತಾ, ಅನುಪಾಲನ ವರದಿ ಪ್ರಸ್ತಾಪಿಸಿ, ಸಿಬ್ಬಂದಿ ಕಾಂತಿ ಜಮಾ ಖರ್ಚಿನ ಬಗ್ಗೆ ತಿಳಿಸಿದರು. ಸದಾಶಿವ ವಂದಿಸಿದರು.

Related posts

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya
error: Content is protected !!