July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಉರುವಾಲು: 70 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ದಾರ ಗೊಂಡಿರುವ ಬೆಂಳ್ತಗಡಿ ತಾಲೂಕು ಉರುವಾಲು ಗ್ರಾಮದ ಕಾರಿಂಜದಲ್ಲಿರುವ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಸಾನಿಧ್ಯದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶಿರ್ವಾದಗಳೊಂದಿಗೆ ಫೆ.20ರಿಂದ 22ರ ವರೆಗೆ ದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವೇಣೂರು ಕುಂಞೆಡಿ ವೇದಮೂರ್ತಿ ಶ್ರೀ ಕೆ.ಲಕ್ಷ್ಮೀ ನಾರಾಯಣ ಕಾರಂತರ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಂಸ್ಕೃತಿ ಕಾರ್ಯಕ್ರಮಗಳು ಮೂಲಕ ವಿಜೃಭ್ರಂಣೆಯಿAದ ನಡೆಯಿತು.

ಇಂದು (ಫೆ.22) ಗಣಪತಿ ಹೋಮ, ಅಧಿವಾಸೋದ್ವಾರ, ವನಶಾಸ್ತಾರ ಮತ್ತು ವೀರಭದ್ರ ದೇವರ ಪ್ರತಿಷ್ಠೆ, ಕಲಶಾಭಿಷೇಕ ಅವಸ್ತಾರ ಪ್ರೋಕ್ಷಣೆ, ಮಹಾಪೂಜೆ, ಪಲ್ಲಪೂಜೆ, ಪ್ರತಿಷ್ಠಾಬಲಿ, ಪ್ರಸಾದ ವಿತರಣೆ, ಮಹಾಮಂತ್ರಾಕ್ಷತೆ, ಅನ್ನಸಂತರ್ಪಣೆ, ಭಜನೆ ನಡೆಯಿತು.

ನೂರಾರು ಮಂದಿ ಭಕ್ತರು ದೇವರ ದರ್ಶನ ಪಡೆದರು. ಮಧ್ಯಾಹ್ನ ಗಡಿನಾಡ ಕನ್ನಡ ಧ್ವನಿ ರಾಜ್ಯ ಪ್ರಶಸ್ತಿ ಪುರಸ್ಕೃತ ಎಲ್ ಕೆ.ಧರಣ್ ರಾಜ್ ಮಾಣಿಯವರಿಂದ ಹರಿನಾಮ ಸಂಕೀರ್ತನಾ, ಸಂಜೆ ಯಕ್ಷಗಾನ-ಜಾಂಬವತಿ ಕಲ್ಯಾಣ ನಡೆಯಲಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya
error: Content is protected !!