September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಉರುವಾಲು: 70 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ದಾರ ಗೊಂಡಿರುವ ಬೆಂಳ್ತಗಡಿ ತಾಲೂಕು ಉರುವಾಲು ಗ್ರಾಮದ ಕಾರಿಂಜದಲ್ಲಿರುವ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಸಾನಿಧ್ಯದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶಿರ್ವಾದಗಳೊಂದಿಗೆ ಫೆ.20ರಿಂದ 22ರ ವರೆಗೆ ದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವೇಣೂರು ಕುಂಞೆಡಿ ವೇದಮೂರ್ತಿ ಶ್ರೀ ಕೆ.ಲಕ್ಷ್ಮೀ ನಾರಾಯಣ ಕಾರಂತರ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಂಸ್ಕೃತಿ ಕಾರ್ಯಕ್ರಮಗಳು ಮೂಲಕ ವಿಜೃಭ್ರಂಣೆಯಿAದ ನಡೆಯಿತು.

ಇಂದು (ಫೆ.22) ಗಣಪತಿ ಹೋಮ, ಅಧಿವಾಸೋದ್ವಾರ, ವನಶಾಸ್ತಾರ ಮತ್ತು ವೀರಭದ್ರ ದೇವರ ಪ್ರತಿಷ್ಠೆ, ಕಲಶಾಭಿಷೇಕ ಅವಸ್ತಾರ ಪ್ರೋಕ್ಷಣೆ, ಮಹಾಪೂಜೆ, ಪಲ್ಲಪೂಜೆ, ಪ್ರತಿಷ್ಠಾಬಲಿ, ಪ್ರಸಾದ ವಿತರಣೆ, ಮಹಾಮಂತ್ರಾಕ್ಷತೆ, ಅನ್ನಸಂತರ್ಪಣೆ, ಭಜನೆ ನಡೆಯಿತು.

ನೂರಾರು ಮಂದಿ ಭಕ್ತರು ದೇವರ ದರ್ಶನ ಪಡೆದರು. ಮಧ್ಯಾಹ್ನ ಗಡಿನಾಡ ಕನ್ನಡ ಧ್ವನಿ ರಾಜ್ಯ ಪ್ರಶಸ್ತಿ ಪುರಸ್ಕೃತ ಎಲ್ ಕೆ.ಧರಣ್ ರಾಜ್ ಮಾಣಿಯವರಿಂದ ಹರಿನಾಮ ಸಂಕೀರ್ತನಾ, ಸಂಜೆ ಯಕ್ಷಗಾನ-ಜಾಂಬವತಿ ಕಲ್ಯಾಣ ನಡೆಯಲಿದೆ.

Related posts

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya
error: Content is protected !!