24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಉರುವಾಲು: 70 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ದಾರ ಗೊಂಡಿರುವ ಬೆಂಳ್ತಗಡಿ ತಾಲೂಕು ಉರುವಾಲು ಗ್ರಾಮದ ಕಾರಿಂಜದಲ್ಲಿರುವ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಸಾನಿಧ್ಯದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶಿರ್ವಾದಗಳೊಂದಿಗೆ ಫೆ.20ರಿಂದ 22ರ ವರೆಗೆ ದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವೇಣೂರು ಕುಂಞೆಡಿ ವೇದಮೂರ್ತಿ ಶ್ರೀ ಕೆ.ಲಕ್ಷ್ಮೀ ನಾರಾಯಣ ಕಾರಂತರ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಂಸ್ಕೃತಿ ಕಾರ್ಯಕ್ರಮಗಳು ಮೂಲಕ ವಿಜೃಭ್ರಂಣೆಯಿAದ ನಡೆಯಿತು.

ಇಂದು (ಫೆ.22) ಗಣಪತಿ ಹೋಮ, ಅಧಿವಾಸೋದ್ವಾರ, ವನಶಾಸ್ತಾರ ಮತ್ತು ವೀರಭದ್ರ ದೇವರ ಪ್ರತಿಷ್ಠೆ, ಕಲಶಾಭಿಷೇಕ ಅವಸ್ತಾರ ಪ್ರೋಕ್ಷಣೆ, ಮಹಾಪೂಜೆ, ಪಲ್ಲಪೂಜೆ, ಪ್ರತಿಷ್ಠಾಬಲಿ, ಪ್ರಸಾದ ವಿತರಣೆ, ಮಹಾಮಂತ್ರಾಕ್ಷತೆ, ಅನ್ನಸಂತರ್ಪಣೆ, ಭಜನೆ ನಡೆಯಿತು.

ನೂರಾರು ಮಂದಿ ಭಕ್ತರು ದೇವರ ದರ್ಶನ ಪಡೆದರು. ಮಧ್ಯಾಹ್ನ ಗಡಿನಾಡ ಕನ್ನಡ ಧ್ವನಿ ರಾಜ್ಯ ಪ್ರಶಸ್ತಿ ಪುರಸ್ಕೃತ ಎಲ್ ಕೆ.ಧರಣ್ ರಾಜ್ ಮಾಣಿಯವರಿಂದ ಹರಿನಾಮ ಸಂಕೀರ್ತನಾ, ಸಂಜೆ ಯಕ್ಷಗಾನ-ಜಾಂಬವತಿ ಕಲ್ಯಾಣ ನಡೆಯಲಿದೆ.

Related posts

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
error: Content is protected !!