22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.

ದಿನದ ಅಂಗವಾಗಿ ಕಬ್-ಬುಲ್‌ಬುಲ್ ಹಾಗೂ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ಸದ್ಭಾವನಾ ದಾನ, ಪಕ್ಷಿ ಆಹಾರ ತಯಾರಿಕೆ, ಜಾಗೃತಿ ಕಾರ್ಯಕ್ರಮ-ಕಾಗದದ ಚೀಲ ತಯಾರಿಕೆ ಮತ್ತು ವಿತರಣೆ, ಸಾನಿಧ್ಯ ವಿಶೇಷ ಶಾಲೆಗೆ ಭೇಟಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿನಿ ಅನ್ವಿ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!