30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಎಪ್ರಿಲ್ 14ರಿಂದ ಎಪ್ರಿಲ್ 20ರವರೆಗೆ ನಡೆಯಲಿರುವ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ ಇದರ 2026 ನೇ ವರ್ಷದ ಜಾತ್ರಾ ಆಮಂತ್ರಣ ಪತ್ರಿಕೆಯನ್ನು ಫೆ. 22 ರಂದು ಕ್ಷೇತ್ರದ ಸಭಾಭವದಲ್ಲಿ ಬಿಡುಗಡೆ ಗೊಳಿಸಲಾಯಿತು.

ಕೆ. ಸಂಜೀವ ಶೆಟ್ಟಿ ಕುಂಟಿನಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಶುಭ ಕೋರಿದರು. ಆಡಳಿತ ಮೊಕ್ತೇಸರಾದ ಯು.ಬಾಬು ಮೊಗೇರ ಎರ್ನೋಡಿ, ಪೂವಯ್ಯ ಗೌಡ ಕೆನೇರಾ, ಪ್ರದೀಪ್ ಎರ್ನೋಡಿ, ಗಣೇಶ್ ಪಾರ, ರಾಜೇಶ್ ಜೋಗಿ, ಶ್ರೀಧರ, ಮೇದಪ್ಪ ಗೌಡ, ಉದಯ ಶೆಟ್ಟಿ, ದೀಕ್ಷಿತ್ ಎರ್ನೋಡಿ, ಚಲ್ಲ ಮೊಗೇರ, ಸಂಜಯ್, ದಿಲೀಪ್ ಎರ್ನೋಡಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya
error: Content is protected !!