July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

​ಬೆಳ್ತಂಗಡಿ: ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚಿಸುತ್ತಿರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಚಿನ್ನ ಮೌಲ್ಯಮಾಪಕರ ವಿಕಾಸ ಸಮಿತಿ ಬೆಳ್ತಂಗಡಿ ವತಿಯಿಂದ ಫೆ. 21 ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಗುರುಸೇವಾ ಪರಿಷತ್ ಅಧ್ಯಕ್ಷ ಪ್ರಕಾಶ್ ಪುರೋಹಿತ್ ವೇಣೂರು ಅವರ ನೇತೃತ್ವದಲ್ಲಿ ಶಾಸಕರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಸಮಿತಿಯು, ನಕಲಿ ಚಿನ್ನದ ಹಾವಳಿಯಿಂದ ಆಗುತ್ತಿರುವ ವಂಚನೆಗಳ ಬಗ್ಗೆ ಗಮನ ಸೆಳೆಯಿತು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಸೂಕ್ತ ಮಾರ್ಗದರ್ಶನ ಹಾಗೂ ಕ್ರಮದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!