25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಉಜಿರೆ: ಕಲ್ಮಂಜ ಗ್ರಾಮದ ನಿಡಿಗಲ್ ಅಂಗನವಾಡಿ ಕೇಂದ್ರದ ರೂ.17ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡ ಕಾಮಗಾರಿಯ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜರವರು ಫೆ.23ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ, ಕಾರ್ಯದರ್ಶಿ ಸರೋಜಿನಿ, ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜನಾರ್ದನ ಕೆಬಿ, ಇಂಜಿನಿಯರ್ ಸಂದೀಪ್ ಶೆಟ್ಟಿ, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಗುತ್ತಿಗೆದಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ, ಪಂಚಾಯತ್ ಮಾಜಿ ಸದಸ್ಯರುಗಳು, ತಾಲೂಕು ಪಂಚಾಯತ್ ಮಾಜಿ ಸದಸ್ಯ ಶಶಿಧರ್ ಕಲ್ಮಂಜ, ಕಲ್ಮಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ್, ಗ್ರಾಮಸ್ಥರಾದ ಶ್ರೀಧರ್ ಎಂ ಪಿಲಾತಬೆಟ್ಟು, ಹರೀಶ್ ದೇವಾಡಿಗ ನಿಡಿಗಲ್, ಸತ್ಯನಾರಾಯಣ ಭಜನಾ ಮಂಡಳಿಯ ಸಂತೋಷ್ ಹೆಗ್ಡೆ, ಹಿರಿಯರಾದ ಮೋನಪ್ಪ ಗೌಡ, ಮೋನಪ್ಪ ಟಿ, ಧರ್ಮಪ್ಪ, ಕಿರಣ್ ಟಿ, ಸಚಿನ್, ಪೂರ್ಣಿಮಾ, ರಾಘವೇಂದ್ರ, ಹರೀಶ್, ಸುಧೀರ್, ಭದ್ರಯ್ಯ, ಪಂಚಾಯತ್ ಸಿಬ್ಬಂದಿ ವರ್ಗದವರು, ಅಂಗನವಾಡಿ ಸಹಾಯಕಿ ಲಕ್ಷ್ಮೀ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಸ್ವಾಗತಿಸಿ, ವಂದಿಸಿದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!