23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

ಬಂದಾರು: ಚಾಮುಂಡೇಶ್ವರಿ ದೇವಸ್ಥಾನ ಅರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್‌ ಇಂಡಿಯಾ ಇವರ ಅನುಮತಿಯೊಂದಿಗೆ ಜಿಲ್ಲಾ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಆರಿಕೋಡಿ ವಠಾರದಲ್ಲಿ ನಡೆದ 3ನೇ ವರ್ಷದ ಹೊನಲು ಬೆಳಕಿನ ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಮ್ ಶಿವಾಜಿ ಫ್ರೆಂಡ್ಸ್ ಶಿವನಗರ -ಬಂದಾರು ತಂಡ ದ್ವಿತೀಯ ನಗದು, ಟ್ರೋಫಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಸುವರ್ಣ ರವರು ಬೆಸ್ಟ್ ಕ್ಯಾಚರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು.ಕ್ಯಾಪ್ಟನ್ ಸುವರ್ಣ, ಸುಮಿತಾ, ಖುಷಿ, ಆತ್ವಿ, ಅನ್ನಪೂರ್ಣ, ಹೀಮನ್ಯ, ಹೇಮಶ್ರೀ, ಹರ್ಷಿಣಿ, ಸ್ವಾತಿ ಅದ್ಬುತ ಪ್ರದರ್ಶನ ನೀಡಿದರು. ಗಿರೀಶ್ ಗೌಡ ಬಿ. ಕೆ ಬಂದಾರು ಮಾಲಕತ್ವದ ತಂಡ ರಂಜಿತ್ ನಡುಮಜಲು,ವರುಣ್,ತ್ರಿಲೋಕ್, ತ್ರಿಶಾಂಕ್ ನೆಕ್ಕರಾಜೆ,ಯೋಗೀಶ್ ಗೌಡ ಸಹಕಾರ ನೀಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya
error: Content is protected !!