23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು. ಆದರೆ ಕೆಲವು ಕಡೆಗಳಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದ್ದು,

ರೆಖ್ಯ ಗ್ರಾಮದ ಕೆಲೆಂಜಿನೋಡಿಯ ಪಂಚಾಯತ್ ಮಾಜಿ ಅಧ್ಯಕ್ಷ ನವೀನ್ ರವರ ಮನೆಯ ಹಂಚು ಹಾಗೂ ಸೀಟು ಹಾರಿ ಹೋಗಿ ಅಪಾರ ಹಾನಿಯುಂಟಾಗಿತ್ತು. ನಂತರ ಗ್ರಾಮಸ್ಥರು ಸೇರಿ ದುರಸ್ತಿ ಕಾರ್ಯ ನಡೆಸಿದರು.

Related posts

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!