July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು. ಆದರೆ ಕೆಲವು ಕಡೆಗಳಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದ್ದು,

ರೆಖ್ಯ ಗ್ರಾಮದ ಕೆಲೆಂಜಿನೋಡಿಯ ಪಂಚಾಯತ್ ಮಾಜಿ ಅಧ್ಯಕ್ಷ ನವೀನ್ ರವರ ಮನೆಯ ಹಂಚು ಹಾಗೂ ಸೀಟು ಹಾರಿ ಹೋಗಿ ಅಪಾರ ಹಾನಿಯುಂಟಾಗಿತ್ತು. ನಂತರ ಗ್ರಾಮಸ್ಥರು ಸೇರಿ ದುರಸ್ತಿ ಕಾರ್ಯ ನಡೆಸಿದರು.

Related posts

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya
error: Content is protected !!