September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು. ಆದರೆ ಕೆಲವು ಕಡೆಗಳಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದ್ದು,

ರೆಖ್ಯ ಗ್ರಾಮದ ಕೆಲೆಂಜಿನೋಡಿಯ ಪಂಚಾಯತ್ ಮಾಜಿ ಅಧ್ಯಕ್ಷ ನವೀನ್ ರವರ ಮನೆಯ ಹಂಚು ಹಾಗೂ ಸೀಟು ಹಾರಿ ಹೋಗಿ ಅಪಾರ ಹಾನಿಯುಂಟಾಗಿತ್ತು. ನಂತರ ಗ್ರಾಮಸ್ಥರು ಸೇರಿ ದುರಸ್ತಿ ಕಾರ್ಯ ನಡೆಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya
error: Content is protected !!