37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.

ದಿನದ ಅಂಗವಾಗಿ ಕಬ್-ಬುಲ್‌ಬುಲ್ ಹಾಗೂ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ಸದ್ಭಾವನಾ ದಾನ, ಪಕ್ಷಿ ಆಹಾರ ತಯಾರಿಕೆ, ಜಾಗೃತಿ ಕಾರ್ಯಕ್ರಮ-ಕಾಗದದ ಚೀಲ ತಯಾರಿಕೆ ಮತ್ತು ವಿತರಣೆ, ಸಾನಿಧ್ಯ ವಿಶೇಷ ಶಾಲೆಗೆ ಭೇಟಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿನಿ ಅನ್ವಿ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya
error: Content is protected !!