22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.

ದಿನದ ಅಂಗವಾಗಿ ಕಬ್-ಬುಲ್‌ಬುಲ್ ಹಾಗೂ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ಸದ್ಭಾವನಾ ದಾನ, ಪಕ್ಷಿ ಆಹಾರ ತಯಾರಿಕೆ, ಜಾಗೃತಿ ಕಾರ್ಯಕ್ರಮ-ಕಾಗದದ ಚೀಲ ತಯಾರಿಕೆ ಮತ್ತು ವಿತರಣೆ, ಸಾನಿಧ್ಯ ವಿಶೇಷ ಶಾಲೆಗೆ ಭೇಟಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿನಿ ಅನ್ವಿ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya
error: Content is protected !!