September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಎಪ್ರಿಲ್ 14ರಿಂದ ಎಪ್ರಿಲ್ 20ರವರೆಗೆ ನಡೆಯಲಿರುವ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ ಇದರ 2026 ನೇ ವರ್ಷದ ಜಾತ್ರಾ ಆಮಂತ್ರಣ ಪತ್ರಿಕೆಯನ್ನು ಫೆ. 22 ರಂದು ಕ್ಷೇತ್ರದ ಸಭಾಭವದಲ್ಲಿ ಬಿಡುಗಡೆ ಗೊಳಿಸಲಾಯಿತು.

ಕೆ. ಸಂಜೀವ ಶೆಟ್ಟಿ ಕುಂಟಿನಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಶುಭ ಕೋರಿದರು. ಆಡಳಿತ ಮೊಕ್ತೇಸರಾದ ಯು.ಬಾಬು ಮೊಗೇರ ಎರ್ನೋಡಿ, ಪೂವಯ್ಯ ಗೌಡ ಕೆನೇರಾ, ಪ್ರದೀಪ್ ಎರ್ನೋಡಿ, ಗಣೇಶ್ ಪಾರ, ರಾಜೇಶ್ ಜೋಗಿ, ಶ್ರೀಧರ, ಮೇದಪ್ಪ ಗೌಡ, ಉದಯ ಶೆಟ್ಟಿ, ದೀಕ್ಷಿತ್ ಎರ್ನೋಡಿ, ಚಲ್ಲ ಮೊಗೇರ, ಸಂಜಯ್, ದಿಲೀಪ್ ಎರ್ನೋಡಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya
error: Content is protected !!