22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿನಿಧನವರದಿ

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮುಕ್ಕುಡ ಸಮೀಪದ ನಿವಾಸಿ ಲೀಲಾ(55ವರ್ಷ) ಆತ್ಮಹತ್ಯೆ ಮಾಡಿಕೊಂಡವರು.ಸಮೀಪದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಅವರಿಗೆ ಪತಿ,ಪುತ್ರ ಹಾಗೂ ಪುತ್ರಿ ಇದ್ದಾರೆ. ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya
error: Content is protected !!