July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

​ಬೆಳ್ತಂಗಡಿ: ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚಿಸುತ್ತಿರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಚಿನ್ನ ಮೌಲ್ಯಮಾಪಕರ ವಿಕಾಸ ಸಮಿತಿ ಬೆಳ್ತಂಗಡಿ ವತಿಯಿಂದ ಫೆ. 21 ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಗುರುಸೇವಾ ಪರಿಷತ್ ಅಧ್ಯಕ್ಷ ಪ್ರಕಾಶ್ ಪುರೋಹಿತ್ ವೇಣೂರು ಅವರ ನೇತೃತ್ವದಲ್ಲಿ ಶಾಸಕರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಸಮಿತಿಯು, ನಕಲಿ ಚಿನ್ನದ ಹಾವಳಿಯಿಂದ ಆಗುತ್ತಿರುವ ವಂಚನೆಗಳ ಬಗ್ಗೆ ಗಮನ ಸೆಳೆಯಿತು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಸೂಕ್ತ ಮಾರ್ಗದರ್ಶನ ಹಾಗೂ ಕ್ರಮದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!