22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

ಬಂದಾರು: ಚಾಮುಂಡೇಶ್ವರಿ ದೇವಸ್ಥಾನ ಅರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್‌ ಇಂಡಿಯಾ ಇವರ ಅನುಮತಿಯೊಂದಿಗೆ ಜಿಲ್ಲಾ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಆರಿಕೋಡಿ ವಠಾರದಲ್ಲಿ ನಡೆದ 3ನೇ ವರ್ಷದ ಹೊನಲು ಬೆಳಕಿನ ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಮ್ ಶಿವಾಜಿ ಫ್ರೆಂಡ್ಸ್ ಶಿವನಗರ -ಬಂದಾರು ತಂಡ ದ್ವಿತೀಯ ನಗದು, ಟ್ರೋಫಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಸುವರ್ಣ ರವರು ಬೆಸ್ಟ್ ಕ್ಯಾಚರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು.ಕ್ಯಾಪ್ಟನ್ ಸುವರ್ಣ, ಸುಮಿತಾ, ಖುಷಿ, ಆತ್ವಿ, ಅನ್ನಪೂರ್ಣ, ಹೀಮನ್ಯ, ಹೇಮಶ್ರೀ, ಹರ್ಷಿಣಿ, ಸ್ವಾತಿ ಅದ್ಬುತ ಪ್ರದರ್ಶನ ನೀಡಿದರು. ಗಿರೀಶ್ ಗೌಡ ಬಿ. ಕೆ ಬಂದಾರು ಮಾಲಕತ್ವದ ತಂಡ ರಂಜಿತ್ ನಡುಮಜಲು,ವರುಣ್,ತ್ರಿಲೋಕ್, ತ್ರಿಶಾಂಕ್ ನೆಕ್ಕರಾಜೆ,ಯೋಗೀಶ್ ಗೌಡ ಸಹಕಾರ ನೀಡಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya
error: Content is protected !!