ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

ಬಂದಾರು: ಚಾಮುಂಡೇಶ್ವರಿ ದೇವಸ್ಥಾನ ಅರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್‌ ಇಂಡಿಯಾ ಇವರ ಅನುಮತಿಯೊಂದಿಗೆ ಜಿಲ್ಲಾ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಆರಿಕೋಡಿ ವಠಾರದಲ್ಲಿ ನಡೆದ 3ನೇ ವರ್ಷದ ಹೊನಲು ಬೆಳಕಿನ ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಮ್ ಶಿವಾಜಿ ಫ್ರೆಂಡ್ಸ್ ಶಿವನಗರ -ಬಂದಾರು ತಂಡ ದ್ವಿತೀಯ ನಗದು, ಟ್ರೋಫಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಸುವರ್ಣ ರವರು ಬೆಸ್ಟ್ ಕ್ಯಾಚರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು.ಕ್ಯಾಪ್ಟನ್ ಸುವರ್ಣ, ಸುಮಿತಾ, ಖುಷಿ, ಆತ್ವಿ, ಅನ್ನಪೂರ್ಣ, ಹೀಮನ್ಯ, ಹೇಮಶ್ರೀ, ಹರ್ಷಿಣಿ, ಸ್ವಾತಿ ಅದ್ಬುತ ಪ್ರದರ್ಶನ ನೀಡಿದರು. ಗಿರೀಶ್ ಗೌಡ ಬಿ. ಕೆ ಬಂದಾರು ಮಾಲಕತ್ವದ ತಂಡ ರಂಜಿತ್ ನಡುಮಜಲು,ವರುಣ್,ತ್ರಿಲೋಕ್, ತ್ರಿಶಾಂಕ್ ನೆಕ್ಕರಾಜೆ,ಯೋಗೀಶ್ ಗೌಡ ಸಹಕಾರ ನೀಡಿದರು.

Related posts

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!