23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದಲ್ಲಿ ಪ್ರಗತಿ ಬಂಧು, ಜ್ಞಾನ ವಿಕಾಸ, ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮುಂಡಾಜೆ ವಲಯ ಮಂಜುಶ್ರೀ ಭಜನಾ ಮಂಡಳಿ ಮಂಜುಶ್ರೀನಗರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಂಡಾಜೆ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ ಫೆ.22 ರಂದು ಮುಂಡಾಜೆ ಮಂಜುಶ್ರೀ ಭಜನಾ ಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ನಾರಾಯಣ ಶೆಟ್ಟಿ ಮುಂಡಾಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಭಜನಾ ಪರಿಷತ್ ನ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ಪರಿಷತ್ ನ ಜಿಲ್ಲಾ ಸಂಯೋಜಕ ಸಂತೋಷ್ ಅಳಿಯೂರು , ವಲಯ ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರವಿರಾಜ್ ಚಾರ್ಮಾಡಿ ಉಪಸ್ಥಿತರಿದ್ದರು.

ಮೇಲ್ವಿಚಾರಕರಾದ ಜನಾರ್ದನ್, ಸೇವಾಪ್ರತಿನಿಧಿಗಳಾದ ಲೀಲಾವತಿ ,ಸರಿತಾ ಪ್ರವೀಣ್, ಒಕ್ಕೂಟದ ಅಧ್ಯಕ್ಷೆ ಶಕುಂತಳಾ ಸತೀಶ್ ನಾಯ್ಕ ಉಪಸ್ಥಿತರಿದ್ದರು.

ರೇವತಿ ದಿನೇಶ್ ಆಚಾರ್ಯ ಸ್ವಾಗತಿಸಿ, ಸದಾನಂದ ಬಿ. ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು. ರಂಜಿನಿ ಧನ್ಯವಾದವಿತ್ತರು. ಕಾರ್ಯದರ್ಶಿ ಉಮೇಶ್ ಆಚಾರ್ಯ , ಪದಾಧಿಕಾರಿಗಳಾದ ಉಮೇಶ್ ಪೂಜಾರಿ, ಪ್ರಮೋದ್, ಚಂದ್ರಶೇಖರ ಗೌಡ, ಗುಲಾಬಿ, ಪೂರ್ಣಿಮಾ, ಪ್ರೀತಿ ಸಹಕರಿಸಿದರು. ಸತ್ಯನಾರಾಯಣ ಹೊಳ್ಳ ಪೂಜೆಯನ್ನು ನೆರವೇರಿಸಿದರು.

Related posts

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!