September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.

ದಿನದ ಅಂಗವಾಗಿ ಕಬ್-ಬುಲ್‌ಬುಲ್ ಹಾಗೂ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ಸದ್ಭಾವನಾ ದಾನ, ಪಕ್ಷಿ ಆಹಾರ ತಯಾರಿಕೆ, ಜಾಗೃತಿ ಕಾರ್ಯಕ್ರಮ-ಕಾಗದದ ಚೀಲ ತಯಾರಿಕೆ ಮತ್ತು ವಿತರಣೆ, ಸಾನಿಧ್ಯ ವಿಶೇಷ ಶಾಲೆಗೆ ಭೇಟಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿನಿ ಅನ್ವಿ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!