37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿನಿಧನವರದಿ

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮುಕ್ಕುಡ ಸಮೀಪದ ನಿವಾಸಿ ಲೀಲಾ(55ವರ್ಷ) ಆತ್ಮಹತ್ಯೆ ಮಾಡಿಕೊಂಡವರು.ಸಮೀಪದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಅವರಿಗೆ ಪತಿ,ಪುತ್ರ ಹಾಗೂ ಪುತ್ರಿ ಇದ್ದಾರೆ. ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!