September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು. ಆದರೆ ಕೆಲವು ಕಡೆಗಳಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದ್ದು,

ರೆಖ್ಯ ಗ್ರಾಮದ ಕೆಲೆಂಜಿನೋಡಿಯ ಪಂಚಾಯತ್ ಮಾಜಿ ಅಧ್ಯಕ್ಷ ನವೀನ್ ರವರ ಮನೆಯ ಹಂಚು ಹಾಗೂ ಸೀಟು ಹಾರಿ ಹೋಗಿ ಅಪಾರ ಹಾನಿಯುಂಟಾಗಿತ್ತು. ನಂತರ ಗ್ರಾಮಸ್ಥರು ಸೇರಿ ದುರಸ್ತಿ ಕಾರ್ಯ ನಡೆಸಿದರು.

Related posts

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಕರಾಟೆ ಪಂದ್ಯಾಟ: ಎಕ್ಸೆಲ್‌ ಟೆಕ್ನೋ ಸ್ಕೂಲ್‌ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!