25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

ಉಜಿರೆ: ಸ್ವರಲಹರಿಯಲ್ಲಿ  ಮೂಡಿಬಂದ  ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ ದೇವರು” ಭಕ್ತಿಗೀತೆ ಫೆ.23 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ ಕೃಷ್ಣ ಪಡ್ವೆಟ್ನಾಯರವರು ಗೀತೆಯನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು..

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್‌ ಸಿಂಹ ನಾಯಕ್‌, ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಕೆ. ಮೋಹನ್‌ ಕುಮಾರ್‌, ಭಕ್ತಿಗೀತೆ ರಚಿಸಿರುವ ದಿನೇಶ್‌ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!