September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

ಉಜಿರೆ: ಸ್ವರಲಹರಿಯಲ್ಲಿ  ಮೂಡಿಬಂದ  ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ ದೇವರು” ಭಕ್ತಿಗೀತೆ ಫೆ.23 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ ಕೃಷ್ಣ ಪಡ್ವೆಟ್ನಾಯರವರು ಗೀತೆಯನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು..

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್‌ ಸಿಂಹ ನಾಯಕ್‌, ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಕೆ. ಮೋಹನ್‌ ಕುಮಾರ್‌, ಭಕ್ತಿಗೀತೆ ರಚಿಸಿರುವ ದಿನೇಶ್‌ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya
error: Content is protected !!