26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!