September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya
error: Content is protected !!