July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬೆಳ್ತಂಗಡಿಯ ಮಾನಸಿಕ ಅಸ್ವಸ್ಥ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಅಶ್ರಮಕ್ಕೆ ಸೇರಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣ ಸೇರಿದಂತೆ ಗುರುವಾಯನಕೆರೆ ಸುತ್ತಮುತ್ತಲಿನಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿದ್ದ ಪ್ರದೀಪ್ ಎಂಬಾತ ಕಳೆದ ಕೆಲ ದಿನಗಳಿಂದ ನೆರಿಯ ಸಿಯೋನ್ ಆಶ್ರಮದಿಂದ ಪರಾರಿಯಾಗಿ ಸುತ್ತಾಡುತ್ತ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಫೆ.23 ರಂದು ಬೆಳ್ತಂಗಡಿ ಪೊಲೀಸರು ಆತನನ್ನು ಪತ್ತೆ ಹಚ್ಚಿ ಆಂಬುಲೆನ್ಸ್ ನಲ್ಲಿ ನೆರಿಯ ಸಿಯೋನ್ ಅಶ್ರಮಕ್ಕೆ ಮತ್ತೆ ಸೇರಿಸಿದ್ದಾರೆ.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya
error: Content is protected !!