23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬೆಳ್ತಂಗಡಿಯ ಮಾನಸಿಕ ಅಸ್ವಸ್ಥ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಅಶ್ರಮಕ್ಕೆ ಸೇರಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣ ಸೇರಿದಂತೆ ಗುರುವಾಯನಕೆರೆ ಸುತ್ತಮುತ್ತಲಿನಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿದ್ದ ಪ್ರದೀಪ್ ಎಂಬಾತ ಕಳೆದ ಕೆಲ ದಿನಗಳಿಂದ ನೆರಿಯ ಸಿಯೋನ್ ಆಶ್ರಮದಿಂದ ಪರಾರಿಯಾಗಿ ಸುತ್ತಾಡುತ್ತ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಫೆ.23 ರಂದು ಬೆಳ್ತಂಗಡಿ ಪೊಲೀಸರು ಆತನನ್ನು ಪತ್ತೆ ಹಚ್ಚಿ ಆಂಬುಲೆನ್ಸ್ ನಲ್ಲಿ ನೆರಿಯ ಸಿಯೋನ್ ಅಶ್ರಮಕ್ಕೆ ಮತ್ತೆ ಸೇರಿಸಿದ್ದಾರೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya
error: Content is protected !!