September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾ ಸಭೆಯು ಫೆ. 24 ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಸಂಘದ ನಿರ್ದೇಶಕರುಗಳಾದ ವಿಶ್ವನಾಥ ಪೂಜಾರಿ ಗುಂಡೂರಿ, ಜಯ ಕುಮಾ‌ರ್ ನಡ, ನಾರಾಯಣ ಉಚ್ಚುರು, ರವೀಂದ್ರ ಬಿ. ಅಮೀನ್, ಗುರುರಾಜ್ ಗುರಿಪಳ್ಳ, ಚಂದ್ರಶೇಖ‌ರ್ ಇಂದಬೆಟ್ಟು, ಸಂತೋಷ್ ಕೆ. ಸಿ, ಸುನಿಲ್ ಕನ್ಯಾಡಿ, ರೂಪೇಶ್ ಕೆ. ಧರ್ಮಸ್ಥಳ, ಪ್ರಮೋದ್ ಕುಮಾರ್, ಕರುಣಾಕರ ಬೆಳ್ತಂಗಡಿ, ಉಷಾ ಕಿರಣ್, ವಿನೋದಿನಿ ರಾಮಪ್ಪ, ನಮಿತಾ ತೋಟತ್ತಾಡಿ, ರಾಜಶ್ರೀ ರಮನ್, ಕಮಲಾಕ್ಷ ಬೆಳ್ತಂಗಡಿ, ಹರಿದಾಸ್ ಕೇದೆ, ಗುಣಕರ ಅಗ್ನಡಿ ಉಪಸ್ಥಿತರಿದ್ದರು.

ಸಂಘದ ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಂಘದ ಅಭಿವೃದ್ಧಿ, ಕಾರ್ಯ ಚಟುವಟಿಕೆಗಳ ಬಗ್ಗೆ ಸಲಹೆ ಸೂಚನೆ ನೀಡಿದರು.

ಸಂಘದ ನಿರ್ದೇಶಕ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ ವರದಿ ವಾಚಿಸಿ , ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ ಲೆಕ್ಕ ಪತ್ರ ಮಂಡಿಸಿದರು.ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು ವಂದಿಸಿದರು.

Related posts

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!