September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

ಉಜಿರೆ: ಸ್ವರಲಹರಿಯಲ್ಲಿ  ಮೂಡಿಬಂದ  ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ ದೇವರು” ಭಕ್ತಿಗೀತೆ ಫೆ.23 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ ಕೃಷ್ಣ ಪಡ್ವೆಟ್ನಾಯರವರು ಗೀತೆಯನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು..

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್‌ ಸಿಂಹ ನಾಯಕ್‌, ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಕೆ. ಮೋಹನ್‌ ಕುಮಾರ್‌, ಭಕ್ತಿಗೀತೆ ರಚಿಸಿರುವ ದಿನೇಶ್‌ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!