September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!