25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya
error: Content is protected !!