July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!