23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!