23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

ನಾವೂರು: ಗ್ರಾಮ ದೈವ ಶ್ರೀ ಕೊಡಮಣಿತ್ತಾಯ, ಗುತ್ತುಭಾಮ ದೈವ ಶ್ರೀ ಜುಮಾಧಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನ ಬಡೆಕ್ಕಾವು ಗುತ್ತುವಿನಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ನಾವೂರು ಗ್ರಾಮದ 2024-25ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ಫೆ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಬಡೆಕ್ಕಾವು ಗುತ್ತು ಮನೆಯವರು, ಅರ್ಚಕರು, ಊರಿನ ಗುತ್ತು ಬರ್ಕೆಯವರು, ದೈವಗಳ ಪರಿಚಾರಕರು, ವಿಲಯದವರು, ಪರವೂರಿನವರು ಮತ್ತು ನಾವೂರು ಗ್ರಾಮದ ಎಲ್ಲಾ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya
error: Content is protected !!