July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

ನಾವೂರು: ಗ್ರಾಮ ದೈವ ಶ್ರೀ ಕೊಡಮಣಿತ್ತಾಯ, ಗುತ್ತುಭಾಮ ದೈವ ಶ್ರೀ ಜುಮಾಧಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನ ಬಡೆಕ್ಕಾವು ಗುತ್ತುವಿನಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ನಾವೂರು ಗ್ರಾಮದ 2024-25ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ಫೆ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಬಡೆಕ್ಕಾವು ಗುತ್ತು ಮನೆಯವರು, ಅರ್ಚಕರು, ಊರಿನ ಗುತ್ತು ಬರ್ಕೆಯವರು, ದೈವಗಳ ಪರಿಚಾರಕರು, ವಿಲಯದವರು, ಪರವೂರಿನವರು ಮತ್ತು ನಾವೂರು ಗ್ರಾಮದ ಎಲ್ಲಾ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
error: Content is protected !!