July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

ಉಜಿರೆ: ಸ್ವರಲಹರಿಯಲ್ಲಿ  ಮೂಡಿಬಂದ  ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ ದೇವರು” ಭಕ್ತಿಗೀತೆ ಫೆ.23 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ ಕೃಷ್ಣ ಪಡ್ವೆಟ್ನಾಯರವರು ಗೀತೆಯನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು..

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್‌ ಸಿಂಹ ನಾಯಕ್‌, ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಕೆ. ಮೋಹನ್‌ ಕುಮಾರ್‌, ಭಕ್ತಿಗೀತೆ ರಚಿಸಿರುವ ದಿನೇಶ್‌ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya
error: Content is protected !!