24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya
error: Content is protected !!