September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya

ಮುಂಡೂರು  ನಾಗ ಕಲ್ಲುರ್ಟಿ ದೈವಸ್ಥಾನ ಮಂಗಳಗಿರಿಯಲ್ಲಿ ನಾಗರ ಪಂಚಮಿ ಆಚರಣೆ

Suddi Udaya

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya
error: Content is protected !!