23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!