July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬೆಳ್ತಂಗಡಿಯ ಮಾನಸಿಕ ಅಸ್ವಸ್ಥ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಅಶ್ರಮಕ್ಕೆ ಸೇರಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣ ಸೇರಿದಂತೆ ಗುರುವಾಯನಕೆರೆ ಸುತ್ತಮುತ್ತಲಿನಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿದ್ದ ಪ್ರದೀಪ್ ಎಂಬಾತ ಕಳೆದ ಕೆಲ ದಿನಗಳಿಂದ ನೆರಿಯ ಸಿಯೋನ್ ಆಶ್ರಮದಿಂದ ಪರಾರಿಯಾಗಿ ಸುತ್ತಾಡುತ್ತ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಫೆ.23 ರಂದು ಬೆಳ್ತಂಗಡಿ ಪೊಲೀಸರು ಆತನನ್ನು ಪತ್ತೆ ಹಚ್ಚಿ ಆಂಬುಲೆನ್ಸ್ ನಲ್ಲಿ ನೆರಿಯ ಸಿಯೋನ್ ಅಶ್ರಮಕ್ಕೆ ಮತ್ತೆ ಸೇರಿಸಿದ್ದಾರೆ.

Related posts

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya
error: Content is protected !!