23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾ ಸಭೆಯು ಫೆ. 24 ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಸಂಘದ ನಿರ್ದೇಶಕರುಗಳಾದ ವಿಶ್ವನಾಥ ಪೂಜಾರಿ ಗುಂಡೂರಿ, ಜಯ ಕುಮಾ‌ರ್ ನಡ, ನಾರಾಯಣ ಉಚ್ಚುರು, ರವೀಂದ್ರ ಬಿ. ಅಮೀನ್, ಗುರುರಾಜ್ ಗುರಿಪಳ್ಳ, ಚಂದ್ರಶೇಖ‌ರ್ ಇಂದಬೆಟ್ಟು, ಸಂತೋಷ್ ಕೆ. ಸಿ, ಸುನಿಲ್ ಕನ್ಯಾಡಿ, ರೂಪೇಶ್ ಕೆ. ಧರ್ಮಸ್ಥಳ, ಪ್ರಮೋದ್ ಕುಮಾರ್, ಕರುಣಾಕರ ಬೆಳ್ತಂಗಡಿ, ಉಷಾ ಕಿರಣ್, ವಿನೋದಿನಿ ರಾಮಪ್ಪ, ನಮಿತಾ ತೋಟತ್ತಾಡಿ, ರಾಜಶ್ರೀ ರಮನ್, ಕಮಲಾಕ್ಷ ಬೆಳ್ತಂಗಡಿ, ಹರಿದಾಸ್ ಕೇದೆ, ಗುಣಕರ ಅಗ್ನಡಿ ಉಪಸ್ಥಿತರಿದ್ದರು.

ಸಂಘದ ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಂಘದ ಅಭಿವೃದ್ಧಿ, ಕಾರ್ಯ ಚಟುವಟಿಕೆಗಳ ಬಗ್ಗೆ ಸಲಹೆ ಸೂಚನೆ ನೀಡಿದರು.

ಸಂಘದ ನಿರ್ದೇಶಕ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ ವರದಿ ವಾಚಿಸಿ , ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ ಲೆಕ್ಕ ಪತ್ರ ಮಂಡಿಸಿದರು.ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು ವಂದಿಸಿದರು.

Related posts

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya
error: Content is protected !!