22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾ ಸಭೆಯು ಫೆ. 24 ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಸಂಘದ ನಿರ್ದೇಶಕರುಗಳಾದ ವಿಶ್ವನಾಥ ಪೂಜಾರಿ ಗುಂಡೂರಿ, ಜಯ ಕುಮಾ‌ರ್ ನಡ, ನಾರಾಯಣ ಉಚ್ಚುರು, ರವೀಂದ್ರ ಬಿ. ಅಮೀನ್, ಗುರುರಾಜ್ ಗುರಿಪಳ್ಳ, ಚಂದ್ರಶೇಖ‌ರ್ ಇಂದಬೆಟ್ಟು, ಸಂತೋಷ್ ಕೆ. ಸಿ, ಸುನಿಲ್ ಕನ್ಯಾಡಿ, ರೂಪೇಶ್ ಕೆ. ಧರ್ಮಸ್ಥಳ, ಪ್ರಮೋದ್ ಕುಮಾರ್, ಕರುಣಾಕರ ಬೆಳ್ತಂಗಡಿ, ಉಷಾ ಕಿರಣ್, ವಿನೋದಿನಿ ರಾಮಪ್ಪ, ನಮಿತಾ ತೋಟತ್ತಾಡಿ, ರಾಜಶ್ರೀ ರಮನ್, ಕಮಲಾಕ್ಷ ಬೆಳ್ತಂಗಡಿ, ಹರಿದಾಸ್ ಕೇದೆ, ಗುಣಕರ ಅಗ್ನಡಿ ಉಪಸ್ಥಿತರಿದ್ದರು.

ಸಂಘದ ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಂಘದ ಅಭಿವೃದ್ಧಿ, ಕಾರ್ಯ ಚಟುವಟಿಕೆಗಳ ಬಗ್ಗೆ ಸಲಹೆ ಸೂಚನೆ ನೀಡಿದರು.

ಸಂಘದ ನಿರ್ದೇಶಕ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ ವರದಿ ವಾಚಿಸಿ , ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ ಲೆಕ್ಕ ಪತ್ರ ಮಂಡಿಸಿದರು.ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು ವಂದಿಸಿದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya
error: Content is protected !!